ಬ್ರೇಕಿಂಗ್ ನ್ಯೂಸ್
10-12-20 03:14 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿಯ ಓವರ್ಗಳ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರಶನವನ್ನು ನೀಡಿದ್ದಾರೆ. ಏಕದಿನದ ಬಳಿಕ ಅಂತಿಮ ಟಿ20 ಪಂದ್ಯದಲ್ಲೂ ಮ್ಯಾಕ್ಸ್ವೆಲ್ ಅಬ್ಬರದ ಪ್ರದರ್ಶನ ನೀಡಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ರಾಷ್ಟ್ರೀಯ ತಂಡದ ಪರವಾಗಿ ಮ್ಯಾಕ್ಸ್ವೆಲ್ ನೀಡಿದ ಈ ಪ್ರದರ್ಶನ ಐಪಿಎಲ್ ಅಭಿಮಾನಿಗಳನ್ನು ಕೆರಳಿಸಿದೆ. ಇದಕ್ಕೆ ಕಾರಣ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ನೀಡಿದ ಕಳಪೆ ಪ್ರದರ್ಶನ. ಆಡಿದ 13 ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ 100ರ ಗಡು ದಾಟಲಷ್ಟೇ ಶಕ್ತರಾಗಿದ್ದರು. ಇಡೀ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಒಂದೇ ಒಂದು ಸಿಕ್ಸರ್ ಸಿಡಿದಿರಲಿಲ್ಲ. ಇದಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಹರಿಹಾಯ್ದಿದ್ದಾರೆ.

ಪಂಜಾಬ್ ತಂಡದ ಮಾಜಿ ಕೋಚ್ ಸೆಹ್ವಾಗ್
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಜಿ ಕೋಚ್ ಆಗಿರುವ ವಿರೇಂದ್ರ ಸೆಹ್ವಾಗ್ ಮ್ಯಾಕ್ಸ್ವೆಲ್ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಯಾವುದೇ ರೀತಿಯಲ್ಲೂ ಒತ್ತಡವನ್ನು ತೆಗೆದುಕೊಳ್ಳಲು ಬಯಸಿರಲಿಲ್ಲ. ಇದು ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿನ ಮ್ಯಾಕ್ಸ್ವೆಲ್ ಪ್ರದರ್ಶನದ ವ್ಯತ್ಯಾಸಕ್ಕೆ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.

ಗಾಲ್ಫ್ ಮೇಲೆ ಪ್ರಾಶಸ್ತ್ಯ
ಮುಂದುವರಿರುವು ಮಾತನಾಡಿದ ವೀರೇಂದ್ರ ಸೆಹ್ವಾಗ್ ಐಪಿಎಲ್ ಸಂದರ್ಭದಲ್ಲಿ ಮ್ಯಾಕ್ಸ್ವೆಲ್ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಕಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದು ಆತನ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು ಎಂದು ಸೆಹ್ವಾಗ್ ಹೇಳಿಕೆಯನ್ನು ನೀಡಿದ್ದಾರೆ.

ಗಂಭೀರನಾಗಿದ್ದರೆ ಪ್ರದರ್ಶನದಲ್ಲಿ ವ್ಯಕ್ತವಾಗಬೇಕಿತ್ತು
"ಆತ ಆಟದ ಬಗ್ಗೆ ಗಂಭೀರನಾಗಿದ್ದಾನೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ಆತ ಐಪಿಎಲ್ಗೆ ಬಂದ ಸಂದರ್ಭದಲ್ಲಿ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಮೇಲೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ. ಯಾಕೆಂದರೆ ನೀವು ಗಂಭೀರನಾಗಿರುತ್ತಿದ್ದರೆ ಅದು ಪ್ರದರ್ಶನದಲ್ಲಿ ಕಾಣಿಸಬೇಕಿತ್ತು" ಎಂದು ಸೆಹ್ವಾಗ್ ಹರಿಹಾಯ್ದಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am