ಬ್ರೇಕಿಂಗ್ ನ್ಯೂಸ್
12-12-20 04:15 pm Source: MYKHEL Madhukara Shetty ಕ್ರೀಡೆ
ಐಪಿಎಲ್ ಅಭಿಮಾನಿಗಳಿಗೆ ಆರ್ಸಿಬಿ ತಂಡ ಎಷ್ಟು ಪರಿಚಿತವೋ ಮಿಸ್ಟರ್ ನ್ಯಾಗ್ಸ್ ಕೂಡ ಅಷ್ಟೇ ಪರಿಚಿತ. ಯಾಕೆಂದರೆ ಆರ್ಸಿಬಿಯ ಈ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ತಂಡದ ಆಟಗಾರರಷ್ಟೇ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಈ ಮಿಸ್ಟರ್ ನ್ಯಾಗ್ಸ್ ಖ್ಯಾತಿಯ ನಟ ದಾನೀಶ್ ಸೇಠ್ ಈಗ ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಬೆಂಗಳೂರು ಮೂಲದವರಾದ ದಾನೀಶ್ ಸೇಠ್ ಈ ಮಿಸ್ಟರ್ ನ್ಯಾಗ್ಸ್ ಪಾತ್ರವನ್ನು ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ದಾನೀಶ್ ಸೇಠ್ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ಅವರು ಯಸ್ ಅಂದಿದ್ದಾರೆ. ತುಂಬಾ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜೊತೆಗೆ ಕಳೆಯಲು ತೀರ್ಮಾನಿಸಿದಕ್ಕೆ ಧನ್ಯವಾದಗಳು @ಅನ್ಯ ರಂಗಸ್ವಾಮಿ" ಎಂದು ದಾನೀಶ್ ಸೇಠ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಾನೀಶ್ ಸೇಠ್ ಜೀವನ ಸಂಗಾತಿಯಾಗಲಿರುವ ಅನ್ಯ ರಂಗಸ್ವಾಮಿ ಕೂಡ ಬೆಂಗಳೂರು ಮೂಲದವೇ ಆಗಿದ್ದು ಮುಂಬೈನಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಈ ಮಿಸ್ಟರ್ ನ್ಯಾಗ್ಸ್ ಮಾಡುವ ತರಲೆ ಹಾಗೂ ತಮಾಷೆಯನ್ನು ನೋಡಲು ಅಭಿಮಾನಿಗಳು ಆರ್ಸಿಬಿಯ ಪಂದ್ಯವನ್ನು ನೋಡಿದಷ್ಟೇ ಸಂತಸ ಪಡುತ್ತಾರೆ. ತಂಡ ಗೆಲ್ಲಲಿ ಅಥವಾ ಸೋಲಲಿ ನ್ಯಾಗ್ಸ್ ಮಾಡುವ ಸಮಯೋಚಿತ ತಮಾಷೆಗಳು ಗೆಲುವಿನಲ್ಲಿ ಮಾತ್ರವಲ್ಲ ಸೋಲಿನಲ್ಲೂ ಅಭಿಮಾನಿಗಳ ಮುಖದಲ್ಲಿ ನಗು ತರಿಸುತ್ತದೆ.
This News Article is a Copy of MYKHEL
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am