ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm