ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm