ಬ್ರೇಕಿಂಗ್ ನ್ಯೂಸ್
15-12-20 04:17 pm Source: MYKHEL ಕ್ರೀಡೆ
ಗೋವಾ: ಜೆಮ್ಷೆಡ್ಪುರ ಎಫ್ ಸಿ ಪರ ನೆರಿಜಸ್ ವಾಸ್ಕಿಸ್ (9ನೇ ನಿಮಿಷ) ಹಾಗೂ ಮುಂಬೈ ಸಿಟಿ ಪರ ಬಾರ್ಥಲೋಮ್ಯೊ ಒಗ್ಬಚೆ (15ನೇ ನಿಮಿಷ) ಗಳಿಸಿದ ಗೋಲುಗಳ ನೆರವಿನಿಂದ ಹೀರೋ ಇಂಡಿಯನ್ ಸೂಪರ್ ಲೀಗ್ ನ 28ನೇ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು. ನಿರೀಕ್ಷೆಯಂತೆ ಮುಂಬೈ ಸಿಟಿ ಹಾಗೂ ಜೆಮ್ಷೆಡ್ಪುರ ತಂಡಗಳ ನಡುವಿನ ಪ್ರಥಮಾರ್ಧ ಅತ್ಯಂತ ರೋಚಕವಾಗಿ ನಡೆಯಿತು. ಆಕ್ರಮಣಕಾರಿ ಆಟವಾಡಿದ ಇತ್ತಂಡಗಳಿಗೆ ಸಮಬಲದ ಯಶಸ್ಸು.
ಬಾರ್ಥಲೋಮ್ಯೋ ಒಗ್ಬಚೆ ಮಾಡಿದ ಪ್ರಮಾದದಿಂದಾಗಿ ಜೆಎಫ್ ಸಿ 9ನೇ ನಿಮಿಷದಲ್ಲಿ ಗೊಲು ಗಳಿಸಿ ಮುನ್ನಡೆಯಿತು. ನೆರಿಜಸ್ ವಾಸ್ಕಿಸ್ ಗಳಿಸಿ ಗೋಲು ತಂಡಕ್ಕೆ ಮುನ್ನಡೆ ತಂದುಕೊಟ್ಟಿತು. ಪಂದ್ಯದ ಆರಂಭದಲ್ಲಿ ಸಾಮಾನ್ಯ ಪಾಸ್ ಗಳು ಉದಾಸೀನದಿಂದ ಕೂಡಿರುತ್ತದೆ. ಒಗ್ಬಚೆ ನೀಡಿದ ಪಾಸ್ ಅದೇ ರೀತಿಯಿಂದ ಕೂಡಿತ್ತು.
ಜಾಕಿಚಾಂದ್ ಸಿಂಗ್ ಈ ಪಾಸನ್ನು ನಿಯಂತ್ರಿಸಿದರು. ವೇಗದಲ್ಲಿ ಚೆಂಡನ್ನು ಮುನ್ನಡೆಸಿದ ಸಿಂಗ್ ಪೆನಾಲ್ಟಿ ವಲಯಕ್ಕೆ ಚೆಂಡನ್ನು ಪಾಸ್ ಮಾಡಿದರು. ಸಮಯ ಹಾಗೂ ಅಂತರ ಎರಡರ ಸದುಪಯೋಗ ಪಡೆದ ವಾಸ್ಕಿಸ್ ಸುಲಭವಾಗಿ ಗೋಲು ಗಳಿಸಿದರು.
ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ ಜೆಎಫ್ ಸಿ ಯ ಈ ಮುನ್ನಡೆಯ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಜೆಎಫ್ ಸಿ ಗೋಲು ಗಳಿಸುವಲ್ಲಿ ಕಾರಣರಾಗಿದ್ದ ಒಗ್ಬಚೆ ತಮ್ಮ ತಂಡಕ್ಕೆ ನೆರವಾಗಿ ಆ ನೋವನ್ನು ಕೂಡಲೇ ಮರೆಯುವಂತೆ ಮಾಡಿದರು. ಲೆ ಫ್ರಾಂಡೆ ಅವರ ಕಾರ್ನರ್ ಕಿಕ್ ಬಿಪಿನ್ ಸಿಂಗ್ ಅವರ ನಿಯಂತ್ರಣಕ್ಕೆ ಸಿಕ್ಕಿತು. ಅವರು ಚೆಂಡನ್ನು ಬಾರ್ಥಲೋಮ್ಯೊ ಒಗ್ಬಚೆಗೆ ನೀಡಿದರು. ಒಗ್ಬಚೆ ಎದುರಾಳಿ ತಂಡದ ಗೋಲ್ ಕೀಪರ್ ಟಿ ಪಿ ರೆಹನೇಶ್ ಅವರನ್ನು ವಂಚಿಸುವಲ್ಲಿ ಸಫಲರಾದರು. ಪಂದ್ಯ 1-1ರಲ್ಲಿ ಸಮಬಲಗೊಂಡಿತು. ಐಟರ್ ಮನ್ರಾಯ್ ಅವರು ಎರಡನೇ ಬಾರಿಗೆ ರೆಡ್ ಹಳದಿ ಕಾರ್ಡ್ ಗಳಿಸಿ ರೆಡ್ ಕಾರ್ಡ್ ಮೂಲಕ ಅಂಗಣದಿಂದ ಹೊರನಡೆದದ್ದು ಟಾಟಾ ಪಡೆಗೆ ತುಂಬಲಾರದ ನಷ್ಟವಾಯಿತು. ಕೇವಲ 10 ಮಂದಿ ಆಟಗಾರರಿದ್ದರೂ ಜೆಎಫ್ ಸಿ ಉತ್ತಮ ರೀತಿಯಲ್ಲಿ ಹೋರಾಟ ನೀಡಿತು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm