ಬ್ರೇಕಿಂಗ್ ನ್ಯೂಸ್
15-12-20 04:17 pm Source: MYKHEL ಕ್ರೀಡೆ
ಗೋವಾ: ಜೆಮ್ಷೆಡ್ಪುರ ಎಫ್ ಸಿ ಪರ ನೆರಿಜಸ್ ವಾಸ್ಕಿಸ್ (9ನೇ ನಿಮಿಷ) ಹಾಗೂ ಮುಂಬೈ ಸಿಟಿ ಪರ ಬಾರ್ಥಲೋಮ್ಯೊ ಒಗ್ಬಚೆ (15ನೇ ನಿಮಿಷ) ಗಳಿಸಿದ ಗೋಲುಗಳ ನೆರವಿನಿಂದ ಹೀರೋ ಇಂಡಿಯನ್ ಸೂಪರ್ ಲೀಗ್ ನ 28ನೇ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು. ನಿರೀಕ್ಷೆಯಂತೆ ಮುಂಬೈ ಸಿಟಿ ಹಾಗೂ ಜೆಮ್ಷೆಡ್ಪುರ ತಂಡಗಳ ನಡುವಿನ ಪ್ರಥಮಾರ್ಧ ಅತ್ಯಂತ ರೋಚಕವಾಗಿ ನಡೆಯಿತು. ಆಕ್ರಮಣಕಾರಿ ಆಟವಾಡಿದ ಇತ್ತಂಡಗಳಿಗೆ ಸಮಬಲದ ಯಶಸ್ಸು.
ಬಾರ್ಥಲೋಮ್ಯೋ ಒಗ್ಬಚೆ ಮಾಡಿದ ಪ್ರಮಾದದಿಂದಾಗಿ ಜೆಎಫ್ ಸಿ 9ನೇ ನಿಮಿಷದಲ್ಲಿ ಗೊಲು ಗಳಿಸಿ ಮುನ್ನಡೆಯಿತು. ನೆರಿಜಸ್ ವಾಸ್ಕಿಸ್ ಗಳಿಸಿ ಗೋಲು ತಂಡಕ್ಕೆ ಮುನ್ನಡೆ ತಂದುಕೊಟ್ಟಿತು. ಪಂದ್ಯದ ಆರಂಭದಲ್ಲಿ ಸಾಮಾನ್ಯ ಪಾಸ್ ಗಳು ಉದಾಸೀನದಿಂದ ಕೂಡಿರುತ್ತದೆ. ಒಗ್ಬಚೆ ನೀಡಿದ ಪಾಸ್ ಅದೇ ರೀತಿಯಿಂದ ಕೂಡಿತ್ತು.
ಜಾಕಿಚಾಂದ್ ಸಿಂಗ್ ಈ ಪಾಸನ್ನು ನಿಯಂತ್ರಿಸಿದರು. ವೇಗದಲ್ಲಿ ಚೆಂಡನ್ನು ಮುನ್ನಡೆಸಿದ ಸಿಂಗ್ ಪೆನಾಲ್ಟಿ ವಲಯಕ್ಕೆ ಚೆಂಡನ್ನು ಪಾಸ್ ಮಾಡಿದರು. ಸಮಯ ಹಾಗೂ ಅಂತರ ಎರಡರ ಸದುಪಯೋಗ ಪಡೆದ ವಾಸ್ಕಿಸ್ ಸುಲಭವಾಗಿ ಗೋಲು ಗಳಿಸಿದರು.
ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ ಜೆಎಫ್ ಸಿ ಯ ಈ ಮುನ್ನಡೆಯ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಜೆಎಫ್ ಸಿ ಗೋಲು ಗಳಿಸುವಲ್ಲಿ ಕಾರಣರಾಗಿದ್ದ ಒಗ್ಬಚೆ ತಮ್ಮ ತಂಡಕ್ಕೆ ನೆರವಾಗಿ ಆ ನೋವನ್ನು ಕೂಡಲೇ ಮರೆಯುವಂತೆ ಮಾಡಿದರು. ಲೆ ಫ್ರಾಂಡೆ ಅವರ ಕಾರ್ನರ್ ಕಿಕ್ ಬಿಪಿನ್ ಸಿಂಗ್ ಅವರ ನಿಯಂತ್ರಣಕ್ಕೆ ಸಿಕ್ಕಿತು. ಅವರು ಚೆಂಡನ್ನು ಬಾರ್ಥಲೋಮ್ಯೊ ಒಗ್ಬಚೆಗೆ ನೀಡಿದರು. ಒಗ್ಬಚೆ ಎದುರಾಳಿ ತಂಡದ ಗೋಲ್ ಕೀಪರ್ ಟಿ ಪಿ ರೆಹನೇಶ್ ಅವರನ್ನು ವಂಚಿಸುವಲ್ಲಿ ಸಫಲರಾದರು. ಪಂದ್ಯ 1-1ರಲ್ಲಿ ಸಮಬಲಗೊಂಡಿತು. ಐಟರ್ ಮನ್ರಾಯ್ ಅವರು ಎರಡನೇ ಬಾರಿಗೆ ರೆಡ್ ಹಳದಿ ಕಾರ್ಡ್ ಗಳಿಸಿ ರೆಡ್ ಕಾರ್ಡ್ ಮೂಲಕ ಅಂಗಣದಿಂದ ಹೊರನಡೆದದ್ದು ಟಾಟಾ ಪಡೆಗೆ ತುಂಬಲಾರದ ನಷ್ಟವಾಯಿತು. ಕೇವಲ 10 ಮಂದಿ ಆಟಗಾರರಿದ್ದರೂ ಜೆಎಫ್ ಸಿ ಉತ್ತಮ ರೀತಿಯಲ್ಲಿ ಹೋರಾಟ ನೀಡಿತು.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm