ಬ್ರೇಕಿಂಗ್ ನ್ಯೂಸ್
15-12-20 04:17 pm Source: MYKHEL ಕ್ರೀಡೆ
ಗೋವಾ: ಜೆಮ್ಷೆಡ್ಪುರ ಎಫ್ ಸಿ ಪರ ನೆರಿಜಸ್ ವಾಸ್ಕಿಸ್ (9ನೇ ನಿಮಿಷ) ಹಾಗೂ ಮುಂಬೈ ಸಿಟಿ ಪರ ಬಾರ್ಥಲೋಮ್ಯೊ ಒಗ್ಬಚೆ (15ನೇ ನಿಮಿಷ) ಗಳಿಸಿದ ಗೋಲುಗಳ ನೆರವಿನಿಂದ ಹೀರೋ ಇಂಡಿಯನ್ ಸೂಪರ್ ಲೀಗ್ ನ 28ನೇ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು. ನಿರೀಕ್ಷೆಯಂತೆ ಮುಂಬೈ ಸಿಟಿ ಹಾಗೂ ಜೆಮ್ಷೆಡ್ಪುರ ತಂಡಗಳ ನಡುವಿನ ಪ್ರಥಮಾರ್ಧ ಅತ್ಯಂತ ರೋಚಕವಾಗಿ ನಡೆಯಿತು. ಆಕ್ರಮಣಕಾರಿ ಆಟವಾಡಿದ ಇತ್ತಂಡಗಳಿಗೆ ಸಮಬಲದ ಯಶಸ್ಸು.
ಬಾರ್ಥಲೋಮ್ಯೋ ಒಗ್ಬಚೆ ಮಾಡಿದ ಪ್ರಮಾದದಿಂದಾಗಿ ಜೆಎಫ್ ಸಿ 9ನೇ ನಿಮಿಷದಲ್ಲಿ ಗೊಲು ಗಳಿಸಿ ಮುನ್ನಡೆಯಿತು. ನೆರಿಜಸ್ ವಾಸ್ಕಿಸ್ ಗಳಿಸಿ ಗೋಲು ತಂಡಕ್ಕೆ ಮುನ್ನಡೆ ತಂದುಕೊಟ್ಟಿತು. ಪಂದ್ಯದ ಆರಂಭದಲ್ಲಿ ಸಾಮಾನ್ಯ ಪಾಸ್ ಗಳು ಉದಾಸೀನದಿಂದ ಕೂಡಿರುತ್ತದೆ. ಒಗ್ಬಚೆ ನೀಡಿದ ಪಾಸ್ ಅದೇ ರೀತಿಯಿಂದ ಕೂಡಿತ್ತು.
ಜಾಕಿಚಾಂದ್ ಸಿಂಗ್ ಈ ಪಾಸನ್ನು ನಿಯಂತ್ರಿಸಿದರು. ವೇಗದಲ್ಲಿ ಚೆಂಡನ್ನು ಮುನ್ನಡೆಸಿದ ಸಿಂಗ್ ಪೆನಾಲ್ಟಿ ವಲಯಕ್ಕೆ ಚೆಂಡನ್ನು ಪಾಸ್ ಮಾಡಿದರು. ಸಮಯ ಹಾಗೂ ಅಂತರ ಎರಡರ ಸದುಪಯೋಗ ಪಡೆದ ವಾಸ್ಕಿಸ್ ಸುಲಭವಾಗಿ ಗೋಲು ಗಳಿಸಿದರು.
ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ ಜೆಎಫ್ ಸಿ ಯ ಈ ಮುನ್ನಡೆಯ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಜೆಎಫ್ ಸಿ ಗೋಲು ಗಳಿಸುವಲ್ಲಿ ಕಾರಣರಾಗಿದ್ದ ಒಗ್ಬಚೆ ತಮ್ಮ ತಂಡಕ್ಕೆ ನೆರವಾಗಿ ಆ ನೋವನ್ನು ಕೂಡಲೇ ಮರೆಯುವಂತೆ ಮಾಡಿದರು. ಲೆ ಫ್ರಾಂಡೆ ಅವರ ಕಾರ್ನರ್ ಕಿಕ್ ಬಿಪಿನ್ ಸಿಂಗ್ ಅವರ ನಿಯಂತ್ರಣಕ್ಕೆ ಸಿಕ್ಕಿತು. ಅವರು ಚೆಂಡನ್ನು ಬಾರ್ಥಲೋಮ್ಯೊ ಒಗ್ಬಚೆಗೆ ನೀಡಿದರು. ಒಗ್ಬಚೆ ಎದುರಾಳಿ ತಂಡದ ಗೋಲ್ ಕೀಪರ್ ಟಿ ಪಿ ರೆಹನೇಶ್ ಅವರನ್ನು ವಂಚಿಸುವಲ್ಲಿ ಸಫಲರಾದರು. ಪಂದ್ಯ 1-1ರಲ್ಲಿ ಸಮಬಲಗೊಂಡಿತು. ಐಟರ್ ಮನ್ರಾಯ್ ಅವರು ಎರಡನೇ ಬಾರಿಗೆ ರೆಡ್ ಹಳದಿ ಕಾರ್ಡ್ ಗಳಿಸಿ ರೆಡ್ ಕಾರ್ಡ್ ಮೂಲಕ ಅಂಗಣದಿಂದ ಹೊರನಡೆದದ್ದು ಟಾಟಾ ಪಡೆಗೆ ತುಂಬಲಾರದ ನಷ್ಟವಾಯಿತು. ಕೇವಲ 10 ಮಂದಿ ಆಟಗಾರರಿದ್ದರೂ ಜೆಎಫ್ ಸಿ ಉತ್ತಮ ರೀತಿಯಲ್ಲಿ ಹೋರಾಟ ನೀಡಿತು.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm