ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am