ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm