ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್ಶಿಪ್ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್ಗೆ ರನ್ಔಟ್ ಆಗಿದ್ದರು. ಅಂದು ಭಾರತ 11ರನ್ನಿಂದ ಪಂದ್ಯ ಗೆದ್ದಿತ್ತು.

ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು

ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm