ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್ಶಿಪ್ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್ಗೆ ರನ್ಔಟ್ ಆಗಿದ್ದರು. ಅಂದು ಭಾರತ 11ರನ್ನಿಂದ ಪಂದ್ಯ ಗೆದ್ದಿತ್ತು.

ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು

ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm