ಬ್ರೇಕಿಂಗ್ ನ್ಯೂಸ್
24-12-20 04:17 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಹೀನಾಯ ಸೋಲನ್ನು ಟೀಮ್ ಇಂಡಿಯಾ ಹಿಂದಕ್ಕೆ ಬಿಟ್ಟು ಮುಂದುವರಿಯಬೇಕು ಹಾಗೂ ಹೊಸ ಆರಂಭವನ್ನು ಈ ಮೂಲಕ ಪಡೆದುಕೊಳ್ಳಬೇಕು. ಇದು ಆಟಗಾರರ ಬಲ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಇದೆ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಒಂದು ಕೆಟ್ಟ ಸಂದರ್ಭದ ಪ್ರದರ್ಶನದಿಂದ ಭಾರತದ ಆಟದ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಈಗ ಭಾರತ ತಂಡದಲ್ಲಿ ಹೊಸ ಹೀರೋಗಳು ಹುಟ್ಟಲು ಉತ್ತಮ ಅವಕಾಶವಿದೆ. ಈ ಸಂದರ್ಭವನ್ನು ನೋಡಿಕೊಂಡು ಸಮಯವನ್ನು ಅದ್ಭುತವಾಗಿ ಬಳಸಿಕೊಳ್ಳಬಹುದು ಎಂದಿದ್ದಾರೆ.
"ಈ ಕೆಟ್ಟ ಸಂದರ್ಭ ಆಟಗಾರರ ಗುಣಮಟ್ಟವನ್ನು ವ್ಯಾಖ್ಯಾನಿಸಲಾಗದು. ಅವರೆಲ್ಲಾ ವಿಶ್ವದ ಅನೇಕ ಕಡೆಗಳಲ್ಲಿ ಸಾಕಷ್ಟು ಆಟವನ್ನು ಆಡಿದವರಾಗಿದ್ದಾರೆ. ಮೊದಲ ಟೆಸ್ಟ್ನ ಮೊದಲ ಆರು ಸೆಶನ್ಗಳಲ್ಲಿ ಭಾತರತ ಉತ್ತಮ ಆಟವನ್ನು ಪ್ರದರ್ಶಿಸಿತ್ತು. ಆದರೆ 70 ನಿಮಿಷಗಳ ಕೆಟ್ಟ ಸಂದರ್ಭ ಎಲ್ಲವನ್ನೂ ಹಾಳು ಮಾಡಿತ್ತು" ಎಂದು ವಿವಿಎಸ್ ಲಕ್ಷ್ಮಣ್ ಟೈಮ್ಸ್ ಆಫ್ ಇಂಡಿಯಾಗೆ ಬರೆದ ಅಂಕಣದಲ್ಲಿ ಹೇಳಿದ್ದಾರೆ. "ಈಗ ಟೆಸ್ಟ್ ಸರಣಿಯ ಕಾಲು ಭಾಗ ಮಾತ್ರವೇ ಅಂತ್ಯವಾಗಿದೆ. ಇನ್ನೂ ಮೂರು ಪಂದ್ಯಗಳು ನಡೆಯಬೇಕಾಗಿರುವುದರಿಂದ ಆಡಲು ಎಲ್ಲವೂ ಇದೆ. ಇದು ತಂಡದ ಸಾಮರ್ಥ್ಯ ಹಾಗೂ ಬಲದ ನಿಜವಾದ ಪರೀಕ್ಷೆಯಾಗಿರಲಿದೆ" ಎಮದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
"ತಂಡದಲ್ಲಿ ಹೊಸ ಮ್ಯಾಚ್ವಿನ್ನರ್ಗಳು ಸೃಷ್ಟಿಯಾಗಲು ಇದು ನಿಜಕ್ಕೂ ಅತ್ಯುತ್ತಮವಾದ ಸಂದರ್ಭವಾಗಿದೆ. ಈ ಸಂದರ್ಭವನ್ನು ಬಳಸಿಕೊಂಡು ತಮ್ಮ ಕೇ ಮೇಲೆತ್ತಿ ತಂಡಕ್ಕೆ ಆಸರೆಯಾಗಬಹುದು. ಇದು ಅಡಿಲೇಡ್ ಸೋಲನ್ನು ಹಿಂದಕ್ಕೆ ತಳ್ಳಿ ಹೊಸ ಆರಂಬವನ್ನು ಪಡೆಯಲು ಅತ್ಯುತ್ತಮವಾದ ಸಂದರ್ಭ" ಎಂದು ವಿವಿಎಸ್ ಲಕ್ಷ್ಮಣ್ ತಮ್ಮ ಅಂಕಣದಲ್ಲಿ ಸ್ಪೂರ್ತಿಯ ಮಾತುಗಳನ್ನು ಆಡಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm