ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm