ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm