ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm