ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm