ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm