ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm