ಬ್ರೇಕಿಂಗ್ ನ್ಯೂಸ್
30-12-20 04:16 pm Source: MYKHEL ಕ್ರೀಡೆ
ತಿರುವನಂತಪುರಂ: ಮ್ಯಾಚ್ ಫಿಕ್ಸಿಂಗ್ ಆರೋಪದಡಿಯಲ್ಲಿ ಸುಮಾರು 7 ವರ್ಷಗಳ ಕಾಲ ನಿಷೇಧಿಸಲ್ಪಟ್ಟು ಕ್ರಿಕೆಟ್ನಿಂದ ದೂರ ಉಳಿದಿದ್ದ ಎಸ್ ಶ್ರೀಶಾಂತ್ ಮತ್ತು ಕ್ರಿಕೆಟ್ಗೆ ಮರಳಿದ್ದಾರೆ. ಮುಂಬರಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಶ್ರೀಶಾಂತ್ ಅವರು ಕೇರಳ ತಂಡದ ಪರ ಆಡಲಿದ್ದಾರೆ.
ಶ್ರೀಶಾಂತ್ ಅವರು ಕೇರಳ ಕ್ರಿಕೆಟ್ ತಂಡದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ಕೇರಳ ಅಭ್ಯಾಸ ತಂಡದಲ್ಲಿ ಶ್ರೀಶಾಂತ್ ಕೂಡ ಸೇರಿಕೊಂಡಿದ್ದಾರೆ. ಡಿಸೆಂಬರ್ 30ರ ಬುಧವಾರ ಶ್ರೀಶಾಂತ್ ಅವರನ್ನು ಕೇರಳ ತಂಡಕ್ಕೆ ಕ್ಯಾಪ್ ನೀಡಿ ಬರ ಮಾಡಿಕೊಳ್ಳಲಾಗಿದೆ. ಹೀಗಾಗಿ ಶ್ರೀಶಾಂತ್ಗೆ 2020ರ ವರ್ಷ ಅವಿಸ್ಮರಣೀಯವೆನಿಸಲಿದೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಶ್ರೀಶಾಂತ್ ಆಜೀವ ನಿಷೇಧಕ್ಕೀಡಾಗಿದ್ದರು. ಆದರೆ ಆ ಬಳಿಕ ಮತ್ತೆ ವಿಚಾರಣೆ ವೇಳೆ ಶ್ರೀಶಾಂತ್ ನಿಷೇಧ ಕಡಿತಗೊಳಿಸಲಾಗಿತ್ತು. ಕಳೆದ ಸೆಪ್ಟೆಂಬರ್ನಲ್ಲಿ ಶ್ರೀಶಾಂತ್ ಮೇಲಿನ ನಿಷೇಧ ಕೊನೆಗೊಂಡಿತ್ತು.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm