ಬ್ರೇಕಿಂಗ್ ನ್ಯೂಸ್
01-01-21 03:13 pm Source: MYKHEL ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ 2021ರ ಹೊಸ ವರ್ಷದ ಸಂಭ್ರಮಾಚರಣೆಯನ್ನು ಮೆಲ್ಬರ್ನ್ನಲ್ಲಿ ಮಾಡಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ತೃತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ಅಜಿಂಕ್ಯ ರಹಾನೆ ನಾಯಕತ್ವದ ಭಾರತ ತಂಡ ಹೊಸ ವರ್ಷದ ಖುಷಿ ಹಂಚಿಕೊಂಡಿದೆ.
ಭಾರತದ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್, ಕನ್ನಡಿಗ ಕೆಎಲ್ ರಾಹುಲ್ ಇನ್ಸ್ಟಾಗ್ರಾಮ್ನಲ್ಲಿ ತಂಡದ ಹೊಸ ವರ್ಷಾಚರಣೆಯ ಚಿತ್ರ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಹುಲ್ ಜೊತೆಗೆ ವೇಗಿ ಜಸ್ಪ್ರೀತ್ ಬೂಮ್ರಾ, ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಮತ್ತು ತಂಡದ
ರಾಹುಲ್ ಶೇರ್ ಮಾಡಿರುವ ಪೋಸ್ಟ್ನಲ್ಲಿ 'ಹೊಸ ವರ್ಷ, ಹೊಸ ಭಾವನೆ, ಹೊಸ ಅವಕಾಶಗಳು, ಅದೇ ಕನಸುಗಳು, ಶುಭ್ರ ಆರಂಭ 2021' ಎಂದು ಬರೆದುಕೊಳ್ಳಲಾಗಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಫಾಲೋವರ್ಸ್ಗೆ ಹೊಸ ವರ್ಷದ ಶುಭಾಶಯ ತಿಳಿಸಿದೆ.
ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು, ಎರಡೂ ತಂಡಗಳು 1-1ರ ಸಮಬಲ ಸಾಧಿಸಿವೆ. ಮೂರನೇ ಪಂದ್ಯ ಜನವರಿ 7ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ 5 AMಗೆ ಆರಂಭಗೊಳ್ಳಲಿದೆ. ಮೂರನೇ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಆಡಲಿದ್ದಾರೆ.
This News Article is a Copy of MYKHEL
New year,
— K L Rahul (@klrahul11) December 31, 2020
New feels,
New chances.
Same dreams,
Fresh starts.
2021🙏 pic.twitter.com/PjllURxf5g
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm