ಬ್ರೇಕಿಂಗ್ ನ್ಯೂಸ್
02-01-21 11:41 am Source: MYKHEL Madhukara Shetty ಕ್ರೀಡೆ
ರಾಂಚಿ, ಜ.2: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಫ್ರಿನ್ಸ್ ಆಫ್ ರಾಂಚಿ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ವಿಭಿನ್ನ ಅಭಿರುಚಿಗಳು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದೇ ಇದೆ. ಕ್ರಿಕೆಟ್ ಹೊರತುಪಡಿಸಿ ಕೃಷಿ ಚಟುವಟಿಕೆಗಳ ಬಗ್ಗೆಯೂ ಧೋನಿ ಬಹಳ ಆಸಕ್ತಿ ಹೊಂದಿದವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ತರಕಾರಿಗಳು ಬೆಳೆದು ಕಟಾವಿನ ಹಂತದಲ್ಲಿದೆ.
ಎಂಎಸ್ ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಸಿದ್ಧತೆಗಳು ನಡೆಯುತ್ತಿದೆ. ಇಲ್ಲಿ ಬೆಳೆದ ತರಕಾರಿಗಳನ್ನು ದುಬೈಗೆ ರವಾನಿಸಲಾಗುತ್ತಿದ್ದು ಅದಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ಈಗ ಧೋನಿಯ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದೆ.
ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳ ಮಾರಾಟಕ್ಕೆ ಸಂಬಂಧಪಟ್ಟ ಮಾತುಕತೆಗಳು ಅಂತಿಮ ಹಂತದಲ್ಲಿದ್ದು ತರಕಾರಿಗಳನ್ನು ದುಬೈಗೆ ಕಳುಹಿಸಲು ಏಜೇನ್ಸಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ. ಝಾರ್ಖಂಡ್ನ ಕೃಷಿ ಇಲಾಕೆ ಎಂಎಸ್ ಧೋನಿ ತೋಟದಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರವಾನಿಸುವ ಹೊಣೆಹೊತ್ತುಕೊಂಡಿದೆ.
ಝಾರ್ಖಂಡ್ನ ಸೆಂಬೋ ಗ್ರಾಮದ ರಿಂಗ್ರೋಡ್ಗೆ ಸಮೀಪದಲ್ಲಿ ಎಂಎಸ್ ಧೋನಿಯ ಪಾರ್ಮ್ ಹೌಸ್ ಇದೆ. ಇಲ್ಲಿ ಸ್ಟ್ರಾಬೆರ್ರಿ, ಕ್ಯಾಬೇಜ್, ಟೊಮ್ಯಾಟೋ, ಕೋಸುಗಡ್ಡೆ, ಬಟಾಣಿ ಪಪ್ಪಾಯ ಸೇರಿದಂತೆ ಸಾಕಷ್ಟು ತರಕಾರಿ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. 43 ಎಕ್ರೆಯಲ್ಲಿರುವ ಪಾರ್ಮ್ ಹೌಸ್ನಲ್ಲಿ 10 ಎಕ್ರೆ ಸ್ಥಳವನ್ನು ಇವುಗಳಿಗಾಗಿಯೇ ಧೋನಿ ಮೀಸಲಿಟ್ಟಿದ್ದಾರೆ.
ಧೋನಿ ತೋಟದಲ್ಲಿ ಬೇಳೆಯಲಾಗುತ್ತಿರುವ ಕ್ಯಾಬೇಜ್, ಟೊಮ್ಯಾಟೋ ಹಾಗೂ ಬಟಾಣಿ ಕಾಳುಗಳಿಗೆ ರಾಂಚಿಯ ಮಾರುಕಟ್ಟೆಯಲ್ಲಿ ಅಪಾರವಾದ ಬೇಡಿಕೆಯಿದೆ. ಈಗ ರಾಂಚಿಯಿಂದ ನೇರವಾಗಿ ದುಬೈಗೆ ಹಾರುವ ಮೂಲಕ ಝಾರ್ಖಂಡ್ ರೈತರಿಗೆ ದುಬೈನಲ್ಲಿ ಮಾರುಕಟ್ಟೆಗೆ ವೇದಿಕೆ ಒದಗಿಸಲು ಈ ಮೂಲಕ ಧೋನಿ ಕೈಜೋಡಿಸಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm