ಬ್ರೇಕಿಂಗ್ ನ್ಯೂಸ್
02-01-21 03:03 pm Headline Karnataka News Network ಕ್ರೀಡೆ
ಕೊಲ್ಕತಾ, ಜ.2: ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ(48) ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೊಲ್ಕತಾದಲ್ಲಿ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಲ್ಕತಾದ ತನ್ನ ಮನೆಯಲ್ಲಿ ಗಂಗೂಲಿ ಜಿಮ್ ಅಭ್ಯಾಸದಲ್ಲಿ ನಿರತರಾಗಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ದೇಹಸ್ಥಿತಿ ಸ್ಥಿರವಾಗಿದೆ. ವೈದ್ಯರು ಆಂಜಿಯೋ ಪ್ಲಾಸ್ಟ್ ಮಾಡಲು ಸೂಚಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಸೌರವ್ ಗಂಗೂಲಿಗೆ ಹೃದಯಾಘಾತ ಆಗಿರುವುದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಸೌರವ್ ಜೊತೆಗೆ ಕ್ರಿಕೆಟ್ ಆಡುತ್ತಿದ್ದ ವಿರೇಂದ್ರ ಸೆಹ್ವಾಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವರು ದಾದಾ ಬೇಗನೆ ಹುಷಾರಾಗಿ ಬರಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಮಾಜಿ ಸಚಿವ ಅರುಣ್ ಜೈಟ್ಲಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಗಂಗೂಲಿ ಭಾಗವಹಿಸಿದ್ದರು. ಆಬಳಿಕ ಹೊಸ ವರ್ಷದ ಸಂಭ್ರಮಕ್ಕೆಂದು ಎರಡು ದಿನಗಳ ಹಿಂದಷ್ಟೇ ಕೊಲ್ಕತ್ತಾಗೆ ಮರಳಿದ್ದರು. ಕೊಲ್ಕತ್ತಾದಲ್ಲಿ ಈಡನ್ ಗಾರ್ಡನ್ ಮೈದಾನದ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದ್ದರು. ಕೊಲ್ಕತ್ತಾದ ಮೈದಾನ ಸೈಯದ್ ಮುಷ್ಕಾತ್ ಆಲಿ ಟ್ರೋಫಿ ಟೂರ್ನಮೆಂಟ್ ಹಿನ್ನೆಲೆಯಲ್ಲಿ ಸಿದ್ಧತೆಯಲ್ಲಿ ತೊಡಗಿದೆ. ಇದರ ಉಸ್ತುವಾರಿಯನ್ನು ಖುದ್ದಾಗಿ ಸೌರವ್ ಗಂಗೂಲಿ ಗಮನಿಸುತ್ತಿದ್ದರು.
Sad to hear that @SGanguly99 suffered a mild cardiac arrest and has been admitted to hospital.
— Mamata Banerjee (@MamataOfficial) January 2, 2021
Wishing him a speedy and full recovery. My thoughts and prayers are with him and his family!
Praying for your speedy recovery. Get well soon 🙏 @SGanguly99
— Virat Kohli (@imVkohli) January 2, 2021
Dada , jaldi se theek hone ka.
— Virender Sehwag (@virendersehwag) January 2, 2021
Praying for your quick and speedy recovery @SGanguly99 .
BCCI President and former India captain Sourav Ganguly was admitted to a hospital in his hometown Kolkata on Saturday with a "mild cardiac arrest"
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm