ಬ್ರೇಕಿಂಗ್ ನ್ಯೂಸ್
05-01-21 04:55 pm Source: MYKHEL Madhukara Shetty ಕ್ರೀಡೆ
ಮಾಜಿ ಕ್ರಿಕೆಟಿಗ ಪಶ್ಚಿಮ ಬಂಗಾಳದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ತೃಣಮೂಲ ಕಾಂಗ್ರೇಸ್ನ ಮುಖಂಡ ಲಕ್ಷ್ಮಿ ರತನ್ ಶುಕ್ಲ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಸದ್ಯ ಈ ರಾಜೀನಾಮೆಗೆ ಅಧಿಕೃತವಾಗಿ ಯಾವುದೇ ಕಾರಣಗಳು ಲಭ್ಯವಾಗಿಲ್ಲ.
ಇದೇ ಸಂದರ್ಭದಲ್ಲಿ ಅವರು ಪಶ್ಚಿಮ ಬಂಗಾಳದ ಹೌರಾ ಜಿಲ್ಲಾ ತೃಣಮೂಲ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಟಿಎಂಸಿಯ ಶಾಸಕನಾಗಿ ಲಕ್ಷ್ಮೀ ರತನ್ ಶುಕ್ಲ ಮುಂದುವರಿಯಲು ಬಯಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಲ್ಲಟಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಅಧಿಕಾರದಲ್ಲಿರುವ ತೃಣಮೂಲಕ ಕಾಂಗ್ರೆಸ್ನ ಹಲವು ಪ್ರಮುಖ ನಾಯಕರು ರಾಜೀನಾಮೆಯನ್ನು ಸಲ್ಲಿಸಿದ್ದು ಬಿಜೆಪಿ ಪಾಳಯಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಲಕ್ಷ್ಮೀ ರತನ್ ಶುಕ್ಲ ಅವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 39ರ ಹರೆಯದ ಲಕ್ಷ್ಮಿ ರತನ್ ಶುಕ್ಲ 1999ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಆದರೆ ಇವರ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕು ಕೇವಲ ಮೂರು ಪಂದ್ಯಗಳಿಗಷ್ಟೇ ಸೀಮಿತವಾಯಿತು. ಆದರೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಶುಕ್ಲ 2015ರ ವರೆಗೂ ಸಕ್ರಿಯವಾಗಿದ್ದರು. ಐಪಿಎಲ್ನಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 47 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm