ಬ್ರೇಕಿಂಗ್ ನ್ಯೂಸ್
07-01-21 04:50 pm Source: MYKHEL Madhukara Shetty ಕ್ರೀಡೆ
ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಟೀವ್ ಸ್ಮಿತ್ ಫಾರ್ಮ್ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಈ ಪ್ರಮುಖ ಬ್ಯಾಟ್ಸ್ಮನ್ ಸಂಪೂರ್ಣವಾಗಿ ವಿಫಲರಾಗಿದ್ದರು. ಇದೀಗ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಸ್ಮಿತ್ ಉತ್ತಮ ಪ್ರದರ್ಶನ ನೀಡಿದ್ದು ಫಾರ್ಮ್ ಕಂಡುಕೊಂಡಿದ್ದಾರೆ. ಈ ಪ್ರದರ್ಶನ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮನಗೆದ್ದಿದೆ.
ಸ್ಟೀವ್ ಸ್ಮಿತ್ ಮೊದಲ ಎರಡು ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಕೇವಲ 10 ರನ್ ಮಾತ್ರವೇ ಗಳಿಸಿದ್ದರು. ಔಟಾದ ಮೂರು ಸಂದರ್ಭಗಳಲ್ಲಿ ಎರಡು ಬಾರಿ ಆರ್ ಅಶ್ವಿನ್ ವಿಕೆಟ್ ಪಡೆದಿದ್ದರು. ಇನ್ನೊಂದು ಬಾರಿ ಜಸ್ಪ್ರಿತ್ ಬೂಮ್ರಾ ಸ್ಮಿತ್ ವಿಕೆಟ್ ಎಗರಿಸಿದ್ದರು.

ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭದಿಂದ ಎಂದಿಗಿಂತ ಆಕ್ರಮಣಕಾರೊಯಾಗಿ ಆಡುವ ನಿರ್ಧಾರವನ್ನು ಮಾಡಿದ್ದರು ಸ್ಮಿತ್. ಈ ಮೂಲಕ ಸ್ಮಿತ್ ಲಯಕಂಡುಕೊಳ್ಳುವಲ್ಲಿ ಯಶಸ್ವಿಯೂ ಆದರು. ಈ ಬಗ್ಗೆ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದು ಸ್ಮಿತ್ ವ್ಯಕ್ತಪಡಿಸಿದ ಆತ್ಮವಿಶ್ವಾಸವನ್ನು ಪ್ರಶಂಸಿಸಿದರು. ಟೆಸ್ಟ್ ಕ್ರಿಕೆಟ್ನಲ್ಲಿ ಮೊದಲ ಬಾರಿಗೆ 10000 ರನ್ಗಳ ಮೈಲಿಗಲ್ಲು ತಲುಪಿದ ಹೆಗ್ಗಳಿಕೆಯನ್ನು ಹೊಂದಿರುವ ಸುನಿಲ್ ಗವಾಸ್ಕರ್ ಟೆಸ್ಟ್ ಕ್ರಿಕೆಟ್ನಲ್ಲಿ ತಾನು ಕಂಡ ಶ್ರೇಷ್ಠ ಆಟಗಾರರಲ್ಲಿ ಸ್ಟೀವ್ ಸ್ಮಿತ್ ಕೂಡ ಓರ್ವ ಎಂದಿದ್ದಾರೆ. "ನೀವು ಆತನ ಆಂಗಿನ ಭಾಷೆಯಲ್ಲಿಗೆ ಗಮನಿಸಬಹುದು.
ಅಶ್ವಿನ್ ಚೆಂಡನ್ನು ಗಾಳಿಯಲ್ಲಿ ನೀಡಿದಾಗಲೆಲ್ಲಾ ಅವರು ಪಿಚ್ನಿಂದ ಕೆಳಗಿಳಿಯಲು ನೋಡುತ್ತಿದ್ದರು. ಅವರು ಚೆಂಡನ್ನು ಆಫ್ಸೈಡ್ನತ್ತ ತಿರುಗಿಸುವುದನ್ನು ಹೆಚ್ಚು ಇಷ್ಟಪಡುತ್ತಿದ್ದರು. ಅವರು ಒಮ್ಮೆ ಮಿಡ್ ವಿಕೆಟ್ನಿಂದ ಬೌಂಡರಿ ಗಳಿಸಿದ ನಂತರ ಹೆಚ್ಚಿನ ಆತ್ಮವಿಶ್ವಾಸವನ್ನು ಗಳಿಸಿದರು. ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಟೆಸ್ಟ್ ಆಟಗಾರರಲ್ಲಿ ಅವರು ಕೂಡ ಒಬ್ಬರು" ಎಂದು ಸುನಿಲ್ ಗವಾಸ್ಕರ್ ಸ್ಮಿತ್ ಆಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm