ಬ್ರೇಕಿಂಗ್ ನ್ಯೂಸ್
12-01-21 11:38 am Source: MYKHEL Sadashiva ಕ್ರೀಡೆ
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ವಿಜೇತರನ್ನು ನಿರ್ಧರಿಸಲು ಪ್ರಮುಖವೆನಿಸಿರುವ ಅಂತಿಮ ಟೆಸ್ಟ್ಗೂ ಮುನ್ನವೇ ಭಾರತದ ಮತ್ತೊಬ್ಬ ಪ್ರಮುಖ ಆಟಗಾರ ತಂಡದಿಂದ ಹೊರ ಬಿದ್ದಿದ್ದಾರೆ.
ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬೂಮ್ರಾ ಜನವರಿ 15ರಂದು ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಭಾರತ vs ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್ನಲ್ಲಿ ಆಡುತ್ತಿಲ್ಲ. ಕಿಬ್ಬೊಟ್ಟೆ ಭಾಗದಲ್ಲಿ ನೋವಿರುವುದರಿಂದ ನಾಲ್ಕನೇ ಟೆಸ್ಟ್ನಿಂದ ಬೂಮ್ರಾ ಹೊರ ಬಿದ್ದಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಸೋಮವಾರ (ಜನವರಿ 12) ಮುಕ್ತಾಯಗೊಂಡ ಮೂರನೇ ಟೆಸ್ಟ್ನಲ್ಲಿ ಜಸ್ಪ್ರೀತ್ ಬೂಮ್ರಾ 2+1 ವಿಕೆಟ್ ಪಡೆದಿದ್ದರು. ಈ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೀಗ 1-1ರಿಂದ ಸಮಬಲಗೊಂಡಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾದ ಪ್ರಮುಖ ಆಲ್ ರೌಂಡರ್ಗಳಾದ ಹನುಮ ವಿಹಾರಿ ಮತ್ತು ರವೀಂದ್ರ ಜಡೇಜಾ ಈಗಾಗಲೇ ನಾಲ್ಕನೇ ಟೆಸ್ಟ್ನಿಂದ ಹೊರಗುಳಿಸಿದಿದ್ದಾರೆ. ವೇಗಿ ಉಮೇಶ್ ಯಾದವ್ ಕೂಡ ಕಳೆದ ತಿಂಗಳು ಗಾಯಕ್ಕೀಡಾಗಿ ಟೆಸ್ಟ್ ಸರಣಿ ಮಧ್ಯದಲ್ಲೇ ಭಾರತಕ್ಕೆ ವಾಪಸ್ಸಾಗಿದ್ದರು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am