ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am