ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm