ಬ್ರೇಕಿಂಗ್ ನ್ಯೂಸ್
12-01-21 12:26 pm Headline Karnataka News Network ಕ್ರೀಡೆ
ನವದೆಹಲಿ, ಜ.12 : ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಟ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮತ್ತು ಹೆಚ್ ಎಸ್ ಪ್ರಣಯ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೆನ್ನಿಸ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಸೈನಾ ನೆಹ್ವಾಲ್ ಹಾಗೂ ಹೆಚ್ ಎಸ್ ಪ್ರಣಯ್ ಅವರು ಒಳಗಾಗಿದ್ದರು. ಇಂತಹ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಸೈನಾರನ್ನು ಈಗಾಗಲೇ ಪಂದ್ಯಾವಳಿಯಿಂದ ಕೈಬಿಡಲಾಗಿದ್ದು, ಜೊತೆಗೆ ಅವರ ಪತಿ ಪಾರುಪಳ್ಳಿ ಕಶ್ಯಪ್ ರನ್ನೂ ಪಂದ್ಯಾವಳಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ. ಕಶ್ಯಪ್ ರ ವರದಿಯು ಇನ್ನೂ ದೊರಕಲಿಲ್ಲವಾದರೂ ಸೈನಾ ನೆಹ್ವಾಲ್ ರ ಜೊತೆಗಿದ್ದ ಕಾರಣ ಅವರಿಗೂ ಸೋಂಕು ಹರಡಿರುವ ಸಾಧ್ಯತೆಗಳಿವೆ ಎಂದು ಟೂರ್ನಿಯಿಂದ ಹೊರಗಿಡಲಾಗಿದೆ ಎಂದು ವರದಿ ತಿಳಿಸಿದೆ.
ಸದ್ಯ ತಾಯ್ಲಾಂಡ್ ನ ನಿಯಮ ಪ್ರಕಾರ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್ ಪ್ರಣೋಯ್ ಆಸ್ಪತ್ರೆಗೆ ದಾಖಲಾಗಿ 10 ದಿನಗಳ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
Saina Nehwal and HS Prannoy have returned positive in the third Covid-19 test in quarantine in Bangkok, Thailand.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm