ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm