ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm