ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm