ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm