ಬ್ರೇಕಿಂಗ್ ನ್ಯೂಸ್
14-01-21 04:46 pm Source: MYKHEL Madhukara Shetty ಕ್ರೀಡೆ
ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್ ವಿವಾದವೊಂದಕ್ಕೆ ಸಿಲುಕಿ ನೆಟ್ಟಿಗರು ಹಾಗೂ ಮಾಜಿ ಆಟಗಾರರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಬ್ಯಾಟಿಂಗ್ ಗಾರ್ಡ್ ಗೆರೆಯನ್ನು ಅಳಿಸಿರುವುದು ವಿಕೆಟ್ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಸ್ಟೀವ್ ಸ್ಮಿತ್ ಈ ರೀತಿಯಲ್ಲಿ ವರ್ತನೆ ಮಾಡಿರುವುದು ದೊಡ್ಡ ಮಟ್ಟದಲ್ಲಿ ಟೀಕೆಗೆ ಗುರಿಯಾಗುತ್ತಲೇ ಸ್ವತಃ ಸ್ಮಿತ್ ಈ ಬಗ್ಗೆ ಪ್ರತಿಕ್ರಿಯಿಸಿ ತನ್ನನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ನಾನು ಶ್ಯಾಡೋ ಬ್ಯಾಟಿಂಗ್ ನಡೆಸುತ್ತಾ ಅಭ್ಯಾಸ ಬಲದಿಂದ ಮಧ್ಯದ ರೇಖೆಯನ್ನು ಎಳೆದಿದ್ದೇನೆ ಎಂದು ಸ್ಮಿತ್ ಹೇಳಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಆಸಿಸ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಬೆಂಬಲಕ್ಕೆ ಬಂದಿದ್ದಾರೆ.
ಆರಂಭದ ಎರಡು ಟೆಸ್ಟ್ ಪಂದ್ಯಗಳ ನಾಲ್ಕು ಇನ್ನಿಂಗ್ಸ್ನಲ್ಲಿ ಸ್ಟೀವ್ ಸ್ಮಿತ್ ಕೇವಲ 10 ರನ್ ಗಳಿಸಲು ಮಾತ್ರವೇ ಶಕ್ತರಾಗಿದ್ದು ತನ್ನ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಮಿತ್ ಮೊದಲ ಇನ್ನಿಂಗ್ಸ್ನಲ್ಲಿ 131 ರನ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ಗಳಿಸುವ ಮೂಲಕ ಬ್ಯಾಟ್ನ ಮೂಲಕ ಟೀಕಾಕಾರರಿಗೆ ಪ್ರತಿಕ್ರಿಯಿಸಿದ್ದರು.
This News Article is a Copy of MYKHEL
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm