ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm