ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm