ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm