ಬ್ರೇಕಿಂಗ್ ನ್ಯೂಸ್
16-01-21 05:30 pm Source: MYKHEL Sadashiva ಕ್ರೀಡೆ
ನವದೆಹಲಿ: ಶನಿವಾರ ಸಾವನ್ನಪ್ಪಿರುವ ಭಾರತದ ಆಲ್ ರೌಂಡರ್ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂತಾಪ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ನನ್ನ ಹೃದಯ ಒಡೆದಂತಾಯಿತು ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಹಾರ್ದಿಕ್ ಮತ್ತು ಕೃನಾಲ್ ಅವರ ತಂದೆ ಸಾವಿಗೀಡಾಗಿದ್ದು ಕೇಳಿ ನನ್ನ ಹೃದಯ ಒಡೆದಂತಾಯಿತು. ಒಂದೆರಡು ಬಾರಿ ಅವರ ಜೊತೆ ಮಾತನಾಡಿದ್ದೆ. ನೋಡುವಾಗ ಅವರೊಬ್ಬ ತಮಾಷೆಯಾಗಿರುವ, ಬದುಕನ್ನು ಸಂಭ್ರಮಿಸುತ್ತಿರುವ ವ್ಯಕ್ತಿಯಂತೆ ಕಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾರ್ದಿಕ್-ಕೃನಾಲ್ ಇಬ್ಬರೂ ಧೈರ್ಯ ತಗೊಳ್ಳಿ,' ಎಂದು ಕೊಹ್ಲಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕರಾಗಿರುವ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.
ಬರೋಡಾ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಎಲೈಟ್ ಗ್ರೂಪ್ 'ಸಿ'ಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೊಫಿಯಲ್ಲಿ ಆಡುತ್ತಿಲ್ಲ. ಆದರೆ ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ನಿಯಮಿತ ಓವರ್ಗಳ ಕ್ರಿಕೆಟ್ಗಾಗಿ ಹಾರ್ದಿಕ್ ಶೀಘ್ರ ಅಭ್ಯಾಸ ಆರಂಭಿಸಲಿದ್ದಾರೆ.
This News Article is a Copy of MYKHEL
Heartbroken to hear about the demise of Hardik and Krunal's dad. Spoke to him a couple of times, looked a joyful and full of life person. May his soul rest in peace. Stay strong you two. @hardikpandya7 @krunalpandya24
— Virat Kohli (@imVkohli) January 16, 2021
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am