ಬ್ರೇಕಿಂಗ್ ನ್ಯೂಸ್
18-01-21 03:28 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ರೋಹಿತ್ ಶರ್ಮಾ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ 48 ರನ್ಗಳ ಕೊಡುಗೆಯನ್ನು ನೀಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಹೊರತಾಗಿ ಮಾಡಿದ ಸಾಧನೆಯಿಂದ ಗಮನಸೆಳೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾ ತಂಡದ ಆಟಗಾರರ ಐದು ಕ್ಯಾಚ್ಗಳನ್ನು ಪಡೆಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾದರು. ಇದು ಫೀಲ್ಡರ್ ಆಗಿ ವಿಶೇಷ ಸಾಧನೆಯೆನಿಸಿದೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಕೇವಲ ನಾಲ್ವರು ಆಟಗಾರರ ಪೈಕಿ ರೋಹಿತ್ ಶರ್ಮಾ ಕೂಡ ಒಬ್ಬರೆನಿಸಿದ್ದಾರೆ. ಈ ಮೂಲಕ ಹಿಟ್ಮ್ಯಾನ್ ಚುರುಕಿನ ಫೀಲ್ಡಿಂಗ್ ಮೂಲಕ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ದಿನದಾಟದ ಮೂರನೇ ಸೆಶನ್ನಲ್ಲಿ ಕ್ಯಾಮರೂನ್ ಗ್ರೀನ್ ನೀಡಿದ ಕ್ಯಾಚ್ ಪಡೆಯುವಲ್ಲಿ ಯಶಸ್ವಿಯಾದ ರೋಹಿತ್ ಶರ್ಮಾ ಈ ಎಲೈಟ್ ಲಿಸ್ಟ್ಗೆ ಸೇರಿಕೊಂಡಿದ್ದಾರೆ.
ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಅಂತಿಮ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ಟಿಮ್ ಪೈನ್ ಕ್ಯಾಚ್ ಪಡೆದು ಮಿಂಚಿದ್ದರು. ಎರಡನೇ ಇನ್ನಿಂಗ್ಸ್ನಲ್ಲಿ ಮಾರ್ನಾ ಸ್ ಲಾಬುಶೇನ್ ಹಾಗೂ ಕ್ಯಾಮರೂನ್ ಗ್ರೀನ್ ಕ್ಯಾಚ್ ಪಡೆದು ತಂಡಕ್ಕೆ ಯಶಸ್ಸು ತಂದುಕೊಟ್ಟರು.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಆಟಗಾರರು:
ಏಕನಾಥ ಸೋಲ್ಕರ್, ಚೆನ್ನೈ 1969/70
ಕೃಷ್ಣಮಾಚಾರಿ ಶ್ರೀಕಾಂತ್, ಪರ್ತ್ 1991/92
ರಾಹುಲ್ ದ್ರಾವಿಡ್, ಚೆನ್ನೈ 1997/9
ರೋಹಿತ್ ಶರ್ಮಾ, ಬ್ರಿಸ್ಬೇನ್ 2020/21
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm