ಬ್ರೇಕಿಂಗ್ ನ್ಯೂಸ್
19-01-21 01:04 pm Source: MYKHEL Madhukara Shetty ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂದು ಮೊದಲ ಸುತ್ತಿನಲ್ಲಿ ಜಯಗಳಿಸಿದ್ದು ಎರಡಮೇ ಸುತ್ತು ಪ್ರವೇಶಿಸಿದ್ದಾರೆ. ಥಾಯ್ಲೆಂಡ್ನ ಶಟ್ಲರ್ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು ನೇರ ಸೆಟ್ಗಳಿಂದ ಸುಲಭ ಜಯವನ್ನು ಕಂಡಿದ್ದಾರೆ.
ಭಾರತದ ಅಗ್ರ ಕ್ರಮಾಂಕದ ಪಿವಿ ಸಿಂಧು ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ 21-17, 21-13 ಅಂಕಗಳಿಂದ ಸುಲಭವಾಗಿ ಗೆಲುವನ್ನು ಕಂಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯ 43 ನಿಮಿಷಗಳಲ್ಲಿ ಪಿವಿ ಸಿಂಧು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೊನಾ ವೈರಸ್ನಿಂದ ಸುದೀರ್ಘ ವಿರಾಮದ ಬಳಿಕ ಮರಳಿದ ಪಿವಿ ಸಿಂಧು ಕಳೆದ ವಾರ ಯೋನೆಕ್ಸ್ ಓಪನ್ ಸೂಪರ್ 1000ನ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು. ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಡ್ ವಿರುದ್ಧದ ಪಂದ್ಯದಲ್ಲಿ ಸಿಂಧಿ ಆಘಾತಕಾರಿ ಸೋಲು ಕಂಡಿದ್ದರು.
ಆದರೆ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳುವಲ್ಲಿ ಸಿಂದು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಹಿನ್ನಡೆಯನ್ನು ಕಂಡರಾದರೂ ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ನೇರ ಸೆಟ್ಗಳಿಂದ ಗೆಲುವನ್ನು ಕಾಣುವಲ್ಲಿಯೂ ಸಿಂಧು ಯಶಸ್ವಿಯಾಗಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm