ಬ್ರೇಕಿಂಗ್ ನ್ಯೂಸ್
19-01-21 01:04 pm Source: MYKHEL Madhukara Shetty ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂದು ಮೊದಲ ಸುತ್ತಿನಲ್ಲಿ ಜಯಗಳಿಸಿದ್ದು ಎರಡಮೇ ಸುತ್ತು ಪ್ರವೇಶಿಸಿದ್ದಾರೆ. ಥಾಯ್ಲೆಂಡ್ನ ಶಟ್ಲರ್ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು ನೇರ ಸೆಟ್ಗಳಿಂದ ಸುಲಭ ಜಯವನ್ನು ಕಂಡಿದ್ದಾರೆ.
ಭಾರತದ ಅಗ್ರ ಕ್ರಮಾಂಕದ ಪಿವಿ ಸಿಂಧು ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ 21-17, 21-13 ಅಂಕಗಳಿಂದ ಸುಲಭವಾಗಿ ಗೆಲುವನ್ನು ಕಂಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯ 43 ನಿಮಿಷಗಳಲ್ಲಿ ಪಿವಿ ಸಿಂಧು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೊನಾ ವೈರಸ್ನಿಂದ ಸುದೀರ್ಘ ವಿರಾಮದ ಬಳಿಕ ಮರಳಿದ ಪಿವಿ ಸಿಂಧು ಕಳೆದ ವಾರ ಯೋನೆಕ್ಸ್ ಓಪನ್ ಸೂಪರ್ 1000ನ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು. ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಡ್ ವಿರುದ್ಧದ ಪಂದ್ಯದಲ್ಲಿ ಸಿಂಧಿ ಆಘಾತಕಾರಿ ಸೋಲು ಕಂಡಿದ್ದರು.
ಆದರೆ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳುವಲ್ಲಿ ಸಿಂದು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಹಿನ್ನಡೆಯನ್ನು ಕಂಡರಾದರೂ ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ನೇರ ಸೆಟ್ಗಳಿಂದ ಗೆಲುವನ್ನು ಕಾಣುವಲ್ಲಿಯೂ ಸಿಂಧು ಯಶಸ್ವಿಯಾಗಿದ್ದಾರೆ.
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm