ಬ್ರೇಕಿಂಗ್ ನ್ಯೂಸ್
19-01-21 01:04 pm Source: MYKHEL Madhukara Shetty ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂದು ಮೊದಲ ಸುತ್ತಿನಲ್ಲಿ ಜಯಗಳಿಸಿದ್ದು ಎರಡಮೇ ಸುತ್ತು ಪ್ರವೇಶಿಸಿದ್ದಾರೆ. ಥಾಯ್ಲೆಂಡ್ನ ಶಟ್ಲರ್ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು ನೇರ ಸೆಟ್ಗಳಿಂದ ಸುಲಭ ಜಯವನ್ನು ಕಂಡಿದ್ದಾರೆ.
ಭಾರತದ ಅಗ್ರ ಕ್ರಮಾಂಕದ ಪಿವಿ ಸಿಂಧು ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ 21-17, 21-13 ಅಂಕಗಳಿಂದ ಸುಲಭವಾಗಿ ಗೆಲುವನ್ನು ಕಂಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯ 43 ನಿಮಿಷಗಳಲ್ಲಿ ಪಿವಿ ಸಿಂಧು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೊನಾ ವೈರಸ್ನಿಂದ ಸುದೀರ್ಘ ವಿರಾಮದ ಬಳಿಕ ಮರಳಿದ ಪಿವಿ ಸಿಂಧು ಕಳೆದ ವಾರ ಯೋನೆಕ್ಸ್ ಓಪನ್ ಸೂಪರ್ 1000ನ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು. ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಡ್ ವಿರುದ್ಧದ ಪಂದ್ಯದಲ್ಲಿ ಸಿಂಧಿ ಆಘಾತಕಾರಿ ಸೋಲು ಕಂಡಿದ್ದರು.
ಆದರೆ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳುವಲ್ಲಿ ಸಿಂದು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಹಿನ್ನಡೆಯನ್ನು ಕಂಡರಾದರೂ ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ನೇರ ಸೆಟ್ಗಳಿಂದ ಗೆಲುವನ್ನು ಕಾಣುವಲ್ಲಿಯೂ ಸಿಂಧು ಯಶಸ್ವಿಯಾಗಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am