ಬ್ರೇಕಿಂಗ್ ನ್ಯೂಸ್
19-01-21 01:04 pm Source: MYKHEL Madhukara Shetty ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂದು ಮೊದಲ ಸುತ್ತಿನಲ್ಲಿ ಜಯಗಳಿಸಿದ್ದು ಎರಡಮೇ ಸುತ್ತು ಪ್ರವೇಶಿಸಿದ್ದಾರೆ. ಥಾಯ್ಲೆಂಡ್ನ ಶಟ್ಲರ್ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಂಧು ನೇರ ಸೆಟ್ಗಳಿಂದ ಸುಲಭ ಜಯವನ್ನು ಕಂಡಿದ್ದಾರೆ.
ಭಾರತದ ಅಗ್ರ ಕ್ರಮಾಂಕದ ಪಿವಿ ಸಿಂಧು ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧ 21-17, 21-13 ಅಂಕಗಳಿಂದ ಸುಲಭವಾಗಿ ಗೆಲುವನ್ನು ಕಂಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯ 43 ನಿಮಿಷಗಳಲ್ಲಿ ಪಿವಿ ಸಿಂಧು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.
ಕೊರೊನಾ ವೈರಸ್ನಿಂದ ಸುದೀರ್ಘ ವಿರಾಮದ ಬಳಿಕ ಮರಳಿದ ಪಿವಿ ಸಿಂಧು ಕಳೆದ ವಾರ ಯೋನೆಕ್ಸ್ ಓಪನ್ ಸೂಪರ್ 1000ನ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದ್ದರು. ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಡ್ ವಿರುದ್ಧದ ಪಂದ್ಯದಲ್ಲಿ ಸಿಂಧಿ ಆಘಾತಕಾರಿ ಸೋಲು ಕಂಡಿದ್ದರು.
ಆದರೆ ಬುಸಾನನ್ ಒಂಗ್ಬಮ್ರಂಗ್ಫಾನ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳುವಲ್ಲಿ ಸಿಂದು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಹಿನ್ನಡೆಯನ್ನು ಕಂಡರಾದರೂ ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಜೊತೆಗೆ ನೇರ ಸೆಟ್ಗಳಿಂದ ಗೆಲುವನ್ನು ಕಾಣುವಲ್ಲಿಯೂ ಸಿಂಧು ಯಶಸ್ವಿಯಾಗಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm