ಬ್ರೇಕಿಂಗ್ ನ್ಯೂಸ್
22-01-21 04:16 pm Source: MYKHEL Madhukara Shetty ಕ್ರೀಡೆ
ಅಪ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡಗಳು ಏಕದಿನ ಸರಣಿಗಾಗಿ ಯುಎಇನಲ್ಲಿ ಮೂಖಾಮುಖಿಯಾಗಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐರ್ಲೆಂಡ್ ಹಾಘೂ ಅಪ್ಘಾನಿಸ್ತಾನ ತಂಡಗಳು ಮೊದಲ ಏಕದನ ಪಂದ್ಯದಲ್ಲಿ ಮೂಖಾಮುಖಿಯಾಗಿತ್ತು. ಇದರಲ್ಲಿ ಹದಿಹರೆಯದ ಕ್ರಿಕೆಟಿಗ ರಹ್ಮನುಲ್ಲಹ್ ಗರ್ಬಾಜ್ ಚೊಚ್ಚಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ತನ್ನ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ರಹ್ಮನುಲ್ಲಹ್ ಗರ್ಬಾಜ್ ಅದ್ಭುತವಾದ ಶತಕವನ್ನು ಸಿಡಿಸಿ ಅಪಘಾನಿಸ್ತಾನ ಸವಾಲಿನ ಮೊತ್ತವನ್ನು ಪೇರಿಸಲು ಕಾರಣರಾದರು. 127 ಎಸೆತಗಳಲ್ಲಿ 127 ರನ್ ಬಾರಿಸಿದ ಗುರ್ಬಾಜ್ 8 ಬೌಂಡರಿ ಹಾಗೂ 9 ಸಿಕ್ಸರ್ ಸಿಡಿಸಿದರು. ಈ ಅದ್ಭುತ ಬ್ಯಾಟಿಂಗ್ನಿಂದಾಗಿ 16 ರನ್ಗಳಿಂದ ಐರ್ಲೆಂಡ್ ವಿರುದ್ಧ ಅಪ್ಘಾನ್ ಗೆದ್ದು ಬೀಗಿದೆ
ಗರ್ಬಾಜ್ ಅವರ ಈ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕೆಲ ಪ್ರಮುಖ ದಾಖಲೆಗಳನ್ನು ಮೊದಲ ಪಂದ್ಯದಲ್ಲೇ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫ್ಘಾನಿಸ್ತಾನ ತಂಡದ ಪರವಾಗಿ ಚೊಚ್ಚಲ ಪಂದ್ಯದಲ್ಲೇ ಶತಕವನ್ನು ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಗರ್ಬಾಜ್ ಒಳಗಾಗಿದ್ದಾರೆ. ಸದ್ಯ 19ರ ಹರೆಯದಲ್ಲಿರುವ ಗರ್ಬಾಜ್ ಮತ್ತೊಂದು ಗಮನಾರ್ಹವಾದ ಸಾಧನೆಯನ್ನು ಮಾಡಿದ್ದಾರೆ. 2000ನೇ ಇಸವಿಯಿಂದೀಚೆಗೆ ಹಿಟ್ಟಿದ ಆಟಗಾರರ ಪೈಕಿ ಶತಕವನ್ನು ಏಕದಿನ ಕ್ರಿಕೆಟ್ನಲ್ಲಿ ಶತಕವನ್ನು ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಅಪರೂಪದ ಹೆಗ್ಗಳಿಕೆಯನ್ನು ಕೂಡ ಗರ್ಬಾಜ್ ತನ್ನದಾಗಿಸಿಕೊಂಡಿದ್ದಾರೆ.
ಈ ಗೆಲುವಿನಿಂದ ಅಪ್ಘಾನಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು 2023ರ ಏಕದಿನ ವಿಶ್ವಕಪ್ಗೆ ಅರ್ಹತೆಯನ್ನು ನೀಡಲಿರುವ ವಿಶ್ವಕಪ್ ಸೂಪರ್ ಲೀಗ್ನ ಭಾಗವೂ ಆಗಿರುವ ಕಾರಣದಿಂದ ಮುಂದಿನ ಏಕದಿನ ವಿಶ್ವಕಪ್ನಲ್ಲಿ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಎರಡೂ ತಂಡಗಳಿಗೆ ಪ್ರಮುಖವಾಗಿದೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am