ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್ನೊಂದಿಗೆ 43.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್ನಲ್ಲಿ ವಿಂಡೀಸ್ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm