ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್ನೊಂದಿಗೆ 43.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್ನಲ್ಲಿ ವಿಂಡೀಸ್ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm