ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm