ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm