ಬ್ರೇಕಿಂಗ್ ನ್ಯೂಸ್
23-01-21 03:55 pm Source: MYKHEL Sadashiva ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ಆರಂಭಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಒಂದು ವಾರದ ಕ್ವಾರಂಟೈನ್ ಪಾಲಿಸಲಿದೆ. ಆಂಗ್ಲರ ವಿರುದ್ಧದ ಸರಣಿಗೆ ಭಾರತ ತಂಡ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಂಡದ ಸಿಬ್ಬಂದಿ ಹೇಳಿದ್ದಾರೆ.
ನಾವು ಆಸ್ಟ್ರೇಲಿಯಾದಲ್ಲಿ ಅಸಾಧಾರಣ ಸಾಧನೆ ಮಾಡಿದ್ದೇವೆ (ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ 2-1ರ ಗೆಲುವು). ಅಲ್ಲಿ ನಾವು ನಮ್ಮ ಯಶಸ್ಸಿನ ಪ್ರತೀ ಕ್ಷಣವನ್ನು ಸವಿದಿದ್ದೇವೆ, ಸಂಭ್ರಮಿಸಿದ್ದೇವೆ. ಆದರೆ ಈಗ ನಾವು ಅದೆಲ್ಲವನ್ನೂ ಮರೆತು ಮುಂದಡಿಯಿಡಬೇಕಿದೆ,' ಎಂದು ಭಾರತದ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ. ಮಾತು ಮುಂದುವರೆಸಿದ ಭರತ್, 'ಮುಂದೆ ನಾವು ಇಂಗ್ಲೆಂಡ್ ವಿರುದ್ಧದ ಸರಣಿ ಎದುರುಗೊಳ್ಳಲಿದ್ದೇವೆ. ಈ ಸರಣಿಗೆ ನಮ್ಮಲ್ಲಿ ಯೋಜನೆಗಳಿವೆ. ನಮಗೆ ಸಮಯವಿದೆ. ನಾವು ಸರಣಿಗೂ ಮುನ್ನ ಒಂದು ವಾರದ ಕ್ವಾರಂಟೈನ್ ಪಾಲಿಸಲಿದ್ದೇವೆ,' ಎಂದು ವಿವರಿಸಿದ್ದಾರೆ.
ಭಾರತಕ್ಕೆ ಪ್ರವಾಸ ಬರಲಿರುವ ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ, ಐದು ಪಂದ್ಯಗಳ ಟಿ20ಐ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಪಂದ್ಯಗಳು ಫೆಬ್ರವರಿ 5ರಿಂದ ಟೆಸ್ಟ್ ಸರಣಿಯೊಂದಿಗೆ ಆರಂಭಗೊಳ್ಳಲಿದೆ. ಆರಂಭಿಕ ಟೆಸ್ಟ್ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5-9ರ ವರೆಗೆ ನಡೆಯಲಿದೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am