ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am