ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm